23 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಯದುಪತಿ ಗೌಡರವರ ನಿವೃತ್ತಿ ಬಳಿಕ ತೆರವಾದ ಸ್ಥಾನಕ್ಕೆ ಉಪಪ್ರಾಂಶುಪಾಲರಾಗಿದ್ದ ವಿಷ್ಣುಪ್ರಕಾಶ್ ಪ್ರಾಂಶುಪಾಲರಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ , ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ ಸಂಘಟನಾ ಕಾರ್ಯ ದರ್ಶಿ ಕೃಷ್ಣಪ್ಪ ಗೌಡ ದೇವಸ, ನಿರ್ದೇಶಕ ದಿನೇಶ್ ಗೌಡ ದೇಂತ್ಯಾರುಬೊಟ್ಟು ಬಾಲಕೃಷ್ಣ ಗೌಡ ಬಿರ್ಮೊಟ್ಟು ವಿಜಯ ಗೌಡ ಗೇರುಕಟ್ಟೆ , ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ಲಕ್ಷ್ಮೀನಾರಾಯಣ ಕೆ. ವಾಣಿ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ,. ಆಡಳಿತ ಅಧಿಕಾರಿ ಪ್ರಸಾದ್ ಉಪಸ್ಥಿತರಿದ್ದು, ಹೂಗುಚ್ಚ ನೀಡಿ ಶುಭಹಾರೈಸಿದರು.

Related posts

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!