25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ : ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ದೇವರಲ್ಲಿ

ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಯನ್ನು ಮೇ 8 ರಂದು ಬೆಳಿಗ್ಗೆ 8.ಗಂಟೆಗೆ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದರು.

Related posts

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

25 ಕಾಜೂರು ಮಖಾಂ ಉರೂಸ್ ಸಮಾರೋಪ

Suddi Udaya

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!