24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

ಗರ್ಡಾಡಿ: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಭಾರತೀಯ ಸೇನೆಗೆ ಶಕ್ತಿಯನ್ನು ದೇವರು ಅನುಹ್ರಹಿಸಲಿ ಎಂದು ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಗರ್ಡಾಡಿ ವತಿಯಿಂದ ದೇವರಿಗೆ ವಿಶೇಷ ಅಭಿಷೇಕ ಮಾಡುವ ಮೂಲಕ ದೇವಳದಲ್ಲಿ ಪ್ರಾರ್ಥಿಸಲಾಯಿತು.

Related posts

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ರೋಟರಿ ಕ್ಲಬ್ ವತಿಯಿಂದ ಬುಹುಮುಖಿ ಸಮಾಜ ಸೇವೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya
error: Content is protected !!