22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

ಉಜಿರೆ : ಮೇ 08 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ಶ್ರೀಮತಿ ತುಳಸಿ ಉಮೇಶ್ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
error: Content is protected !!