25.6 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮ ರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ ವ್ಯಕ್ತಿತ್ವದ ಹಾಗೂ ಬಂಗೇರ ಸಾಧನೆ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರು ಸತೀಶ್ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷರು ಶೇಖರ್ ಕುಕ್ಕೇಡಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ನಮಿತಾ ಪೂಜಾರಿ, ನಗರ ಬ್ಲಾಕ್ ಮಹಿಳಾ ಅಧ್ಯಕ್ಷರು ವಂದನಾ ಭಂಡಾರಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ,. ಕಾಂಗ್ರೆಸ್ ಹಿರಿಯ ಮುಖಂಡ ಉಮರ್ ಕುನ್ನಿ ಬೆಳ್ತಂಗಡಿ, ಜೈ ಕನ್ನಡಅಮ್ಮ ಪತ್ರಿಕೆಯ ದೇವಿ ಪ್ರಸಾದ್ ಹಾಗೂ ಬಂಗೇರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya
error: Content is protected !!