22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮ ರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ ವ್ಯಕ್ತಿತ್ವದ ಹಾಗೂ ಬಂಗೇರ ಸಾಧನೆ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರು ಸತೀಶ್ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷರು ಶೇಖರ್ ಕುಕ್ಕೇಡಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ನಮಿತಾ ಪೂಜಾರಿ, ನಗರ ಬ್ಲಾಕ್ ಮಹಿಳಾ ಅಧ್ಯಕ್ಷರು ವಂದನಾ ಭಂಡಾರಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ,. ಕಾಂಗ್ರೆಸ್ ಹಿರಿಯ ಮುಖಂಡ ಉಮರ್ ಕುನ್ನಿ ಬೆಳ್ತಂಗಡಿ, ಜೈ ಕನ್ನಡಅಮ್ಮ ಪತ್ರಿಕೆಯ ದೇವಿ ಪ್ರಸಾದ್ ಹಾಗೂ ಬಂಗೇರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya
error: Content is protected !!