22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಯದುಪತಿ ಗೌಡರವರ ನಿವೃತ್ತಿ ಬಳಿಕ ತೆರವಾದ ಸ್ಥಾನಕ್ಕೆ ಉಪಪ್ರಾಂಶುಪಾಲರಾಗಿದ್ದ ವಿಷ್ಣುಪ್ರಕಾಶ್ ಪ್ರಾಂಶುಪಾಲರಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ , ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ ಸಂಘಟನಾ ಕಾರ್ಯ ದರ್ಶಿ ಕೃಷ್ಣಪ್ಪ ಗೌಡ ದೇವಸ, ನಿರ್ದೇಶಕ ದಿನೇಶ್ ಗೌಡ ದೇಂತ್ಯಾರುಬೊಟ್ಟು ಬಾಲಕೃಷ್ಣ ಗೌಡ ಬಿರ್ಮೊಟ್ಟು ವಿಜಯ ಗೌಡ ಗೇರುಕಟ್ಟೆ , ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ಲಕ್ಷ್ಮೀನಾರಾಯಣ ಕೆ. ವಾಣಿ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ,. ಆಡಳಿತ ಅಧಿಕಾರಿ ಪ್ರಸಾದ್ ಉಪಸ್ಥಿತರಿದ್ದು, ಹೂಗುಚ್ಚ ನೀಡಿ ಶುಭಹಾರೈಸಿದರು.

Related posts

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya
error: Content is protected !!