25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಯದುಪತಿ ಗೌಡರವರ ನಿವೃತ್ತಿ ಬಳಿಕ ತೆರವಾದ ಸ್ಥಾನಕ್ಕೆ ಉಪಪ್ರಾಂಶುಪಾಲರಾಗಿದ್ದ ವಿಷ್ಣುಪ್ರಕಾಶ್ ಪ್ರಾಂಶುಪಾಲರಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ , ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ ಸಂಘಟನಾ ಕಾರ್ಯ ದರ್ಶಿ ಕೃಷ್ಣಪ್ಪ ಗೌಡ ದೇವಸ, ನಿರ್ದೇಶಕ ದಿನೇಶ್ ಗೌಡ ದೇಂತ್ಯಾರುಬೊಟ್ಟು ಬಾಲಕೃಷ್ಣ ಗೌಡ ಬಿರ್ಮೊಟ್ಟು ವಿಜಯ ಗೌಡ ಗೇರುಕಟ್ಟೆ , ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ಲಕ್ಷ್ಮೀನಾರಾಯಣ ಕೆ. ವಾಣಿ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ,. ಆಡಳಿತ ಅಧಿಕಾರಿ ಪ್ರಸಾದ್ ಉಪಸ್ಥಿತರಿದ್ದು, ಹೂಗುಚ್ಚ ನೀಡಿ ಶುಭಹಾರೈಸಿದರು.

Related posts

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya
error: Content is protected !!