23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಯದುಪತಿ ಗೌಡರವರ ನಿವೃತ್ತಿ ಬಳಿಕ ತೆರವಾದ ಸ್ಥಾನಕ್ಕೆ ಉಪಪ್ರಾಂಶುಪಾಲರಾಗಿದ್ದ ವಿಷ್ಣುಪ್ರಕಾಶ್ ಪ್ರಾಂಶುಪಾಲರಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ , ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ ಸಂಘಟನಾ ಕಾರ್ಯ ದರ್ಶಿ ಕೃಷ್ಣಪ್ಪ ಗೌಡ ದೇವಸ, ನಿರ್ದೇಶಕ ದಿನೇಶ್ ಗೌಡ ದೇಂತ್ಯಾರುಬೊಟ್ಟು ಬಾಲಕೃಷ್ಣ ಗೌಡ ಬಿರ್ಮೊಟ್ಟು ವಿಜಯ ಗೌಡ ಗೇರುಕಟ್ಟೆ , ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ಲಕ್ಷ್ಮೀನಾರಾಯಣ ಕೆ. ವಾಣಿ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ,. ಆಡಳಿತ ಅಧಿಕಾರಿ ಪ್ರಸಾದ್ ಉಪಸ್ಥಿತರಿದ್ದು, ಹೂಗುಚ್ಚ ನೀಡಿ ಶುಭಹಾರೈಸಿದರು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya
error: Content is protected !!