23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

ಉಜಿರೆ : ಮೇ 08 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ಶ್ರೀಮತಿ ತುಳಸಿ ಉಮೇಶ್ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!