July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಯದುಪತಿ ಗೌಡರವರ ನಿವೃತ್ತಿ ಬಳಿಕ ತೆರವಾದ ಸ್ಥಾನಕ್ಕೆ ಉಪಪ್ರಾಂಶುಪಾಲರಾಗಿದ್ದ ವಿಷ್ಣುಪ್ರಕಾಶ್ ಪ್ರಾಂಶುಪಾಲರಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ , ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ ಸಂಘಟನಾ ಕಾರ್ಯ ದರ್ಶಿ ಕೃಷ್ಣಪ್ಪ ಗೌಡ ದೇವಸ, ನಿರ್ದೇಶಕ ದಿನೇಶ್ ಗೌಡ ದೇಂತ್ಯಾರುಬೊಟ್ಟು ಬಾಲಕೃಷ್ಣ ಗೌಡ ಬಿರ್ಮೊಟ್ಟು ವಿಜಯ ಗೌಡ ಗೇರುಕಟ್ಟೆ , ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯ ಲಕ್ಷ್ಮೀನಾರಾಯಣ ಕೆ. ವಾಣಿ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ,. ಆಡಳಿತ ಅಧಿಕಾರಿ ಪ್ರಸಾದ್ ಉಪಸ್ಥಿತರಿದ್ದು, ಹೂಗುಚ್ಚ ನೀಡಿ ಶುಭಹಾರೈಸಿದರು.

Related posts

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!