September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

ಶಿಶಿಲ : ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆಯನ್ನು ಮೇ 8 ರಂದು ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!