23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಮೇ 8 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.


ಸೈನಿಕರಿಂದ ದೇಶದ ರಕ್ಷಣಾಕಾರ್ಯ ಯಶಸ್ವಿಯಾಗಲಿ ಹಾಗೂ ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಲ್ಲೂ  ಸದಾ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.

Related posts

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!