July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ:ಕಾಶ್ಮೀರದ ಪಹಲ್ಗಾಮ್ ನಲ್ಲಿ 27 ಮಂದಿ ಮುಗ್ಧ ಭಾರತೀಯರನ್ನು ಹತ್ಯೆಗೈದ ಪಾಕಿಸ್ಥಾನದ ಉಗ್ರರಿಗೆ ಭಾರತೀಯ ಸೇನೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿದೆ.

ನಮ್ಮ ತಾಯಂದಿರ ಸಿಂಧೂರವನ್ನು ಅಳಿಸುವ ದುಸ್ಸಾಹಸ ಮಾಡುವ ಎಲ್ಲಾ ದುರುಳರಿಗೆ “ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ. ನಾವೆಲ್ಲ ಭಾರತೀಯರು ಒಟ್ಟಾಗಿ, ಸೇನೆ ಮತ್ತು ಸರಕಾರದ ಜೊತೆ ನಿಲ್ಲಬೇಕಿದೆ. ದೇಶದ ಅವಶ್ಯಕತೆಗೆ ಅನುಸಾರ ನಮ್ಮ ಕರ್ತವ್ಯ ನಿರ್ಹಹಿಸಬೇಕಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಜನಜಾತಿಯ ಗರೀಮಾ ಉತ್ಸವ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!