September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ ಪ್ರತಿರೋಧವಾಗಿ ಭಾರತದ ಸೈನಿಕರು ನಡೆಸಿರುವ ಆಪರೇಷನ್ ಸಿಂಧೂರ್ ನ ಯಶಸ್ವಿ ಕಾರ್ಯಾಚರಣೆಯ ಬಗ್ಗೆ, ಸೈಯದ್ ಉಮರ್ ಅಸ್ಸಖಾಫ್ ತಂಙಳ್ ನೇತೃತ್ವದ ಬೆಳ್ತಂಗಡಿ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಬಿಗ್ ಸೆಲ್ಯೂಟ್ ಕಾರ್ಯಕ್ರಮ ನಡೆಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಹೈದರ್ ಮರ್ದಾಳ ಅಪರೇಷನ್ ಸಿಂದೂರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಆಪರೇಷನ್ ಸಿಂದೂರ್ ನ ಯಶಸ್ವಿಗೆ ಕಾರಣರಾದ ಹೆಮ್ಮೆಯ ಸೈನಿಕರಿಗೆ ಬಿಗ್ ಸೆಲ್ಯೂಟ್ ಮಾಡುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಶೀದ್ ಕುಪ್ಪೆಟ್ಟಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯು ಕಾಲೇಜಿನ ಉಪನ್ಯಾಸಕರಾದ ನಿರುಪಮಾ, ಪವಿತ್ರ ಎಚ್, ನಿಶಾ, ಸುಪ್ರಿಯಾ, ಅಕೌಂಟೆಂಟ್ ಶಬೀರ್ ಪಲ್ಲಾದೆ, ಶಿಕ್ಷಕಿರಾದ ರಝಿಯಾ, ಸೈಫುನ್ನಿಸಾ, ಕಚೇರಿ ಸಿಬ್ಬಂದಿಗಳಾದ ಪ್ರಜ್ಞಾ ಹಾಗೂ ಹಫೀಫಾ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!