32.1 C
ಪುತ್ತೂರು, ಬೆಳ್ತಂಗಡಿ
May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

ಉಜಿರೆ : ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನೂತನ ಅಧ್ಯಕ್ಷರಾಗಿ, ಕೇರಿಮಾರ್ ಬಾಲಕೃಷ್ಣ ಗೌಡ ಹಾಗೂ ಉಪಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 7ರಂದು ಸಂಘದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆಮಾಡಲಾಯಿತು.

ಅರವಿಂದ ಕಾರಂತ, ಅನಿಲ್ ಪ್ರಕಾಶ್ ಡಿ ಸೋಜ, ರಜತ ಗೌಡ, ಗುರುರಾಜ ಗೌಡ, ಪುಷ್ಪವತಿ ಆರ್. ಶೆಟ್ಟಿ, ವಾರಿಜ ಎಸ್. ಗೌಡ, ಸಾಧು ಎಂ. ಅಣ್ಣು ನಾಯ್ಕ, ಅರುಣ ಕುಮಾರ, ಬಾಲಕೃಷ್ಣ ಇವರು ನಿರ್ದೇಶಕರಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಕಾರ್ಯನಿರ್ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!