September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

ಉಜಿರೆ : ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನೂತನ ಅಧ್ಯಕ್ಷರಾಗಿ, ಕೇರಿಮಾರ್ ಬಾಲಕೃಷ್ಣ ಗೌಡ ಹಾಗೂ ಉಪಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 7ರಂದು ಸಂಘದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆಮಾಡಲಾಯಿತು.

ಅರವಿಂದ ಕಾರಂತ, ಅನಿಲ್ ಪ್ರಕಾಶ್ ಡಿ ಸೋಜ, ರಜತ ಗೌಡ, ಗುರುರಾಜ ಗೌಡ, ಪುಷ್ಪವತಿ ಆರ್. ಶೆಟ್ಟಿ, ವಾರಿಜ ಎಸ್. ಗೌಡ, ಸಾಧು ಎಂ. ಅಣ್ಣು ನಾಯ್ಕ, ಅರುಣ ಕುಮಾರ, ಬಾಲಕೃಷ್ಣ ಇವರು ನಿರ್ದೇಶಕರಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಕಾರ್ಯನಿರ್ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: ‘Institutions of Legacy’ಕಾಫಿ ಟೇಬಲ್ ಪುಸ್ತಕ ಹೆಗ್ಗಡೆಯವರಿಂದ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya
error: Content is protected !!