September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

ಕಾಶಿಪಟ್ಣ : ಪೆರಾಡಿ-ಶಿರ್ತಾಡಿ ರಸ್ತೆಯಲ್ಲಿ ಬೈಕ್ ಗಳ ನಡುವೆ ಡಿಕ್ಕಿಯಾದ ಘಟನೆ ಮೇ 7ರಂದು ನಡೆದಿದೆ.

ಕಾಶಿಪಟ್ಣ ಪಂಚಾಯತ್‌ ಬಳಿ ಪೆರಾಡಿ-ಶಿರ್ತಾಡಿ ಸಾರ್ವಜನಿಕ ರಸ್ತೆಯಲ್ಲಿ ಬೈಕ್ ನ್ನು ಅದರ ಸವಾರ ಪ್ರಸಾದ್ ಎಂಬಾತನು ಸುಜಿತ್‌ ರವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಪೆರಾಡಿ ಕಡೆಯಿಂದ ಶಿರ್ತಾಡಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಶಿರ್ತಾಡಿ ಕಡೆಯಿಂದ ಪೆರಾಡಿ ಕಡೆಗೆ ಹೊಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ನವರು ಬೈಕ್‌ ಗಳೊಂದಿಗೆ ರಸ್ತೆಗೆ ಬಿದ್ದ ಪರಿಣಾಮ ವಾಹನಗಳೆರಡು ಜಖಂಗೊಂಡಿದ್ದು, ಅಪಘಾತದಿಂದ ಶಮಿತ್ ರವರ ಕಾಲಿಗೆ ಮತ್ತು ತಲೆಗೆ ರಕ್ತ ಗಾಯಗಳಾಗಿರುತ್ತದೆ, ಬೈಕ್ ಸವಾರ ಪ್ರಸಾದ್ ರವರಿಗೂ ಗಾಯವಾಗಿದ್ದು ಸಹ ಸವಾರ ಸುಜಿತ್‌ ರವರ ಮುಖಕ್ಕೆ, ಕೈ, ಕಾಲಿಗೆ ರಕ್ತ ಗಾಯವಾಗಿದ್ದು ಗಾಯಗೊಂಡ ಶಮಿತ್‌, ಪ್ರಸಾದ್‌, ಸುಜಿತ್ ರವರು ಮೂಡಬಿದ್ರೆಯ ಆಳ್ವಾಸ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಅವರಲ್ಲಿ ಸುಜಿತ್‌ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya
error: Content is protected !!