22.7 C
ಪುತ್ತೂರು, ಬೆಳ್ತಂಗಡಿ
May 10, 2025
ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!