23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya
error: Content is protected !!