26.7 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya
error: Content is protected !!