ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya
error: Content is protected !!