22.7 C
ಪುತ್ತೂರು, ಬೆಳ್ತಂಗಡಿ
May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya
error: Content is protected !!