23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಮೇ 8 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.


ಸೈನಿಕರಿಂದ ದೇಶದ ರಕ್ಷಣಾಕಾರ್ಯ ಯಶಸ್ವಿಯಾಗಲಿ ಹಾಗೂ ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಲ್ಲೂ  ಸದಾ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya
error: Content is protected !!