ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಮೇ 8 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.


ಸೈನಿಕರಿಂದ ದೇಶದ ರಕ್ಷಣಾಕಾರ್ಯ ಯಶಸ್ವಿಯಾಗಲಿ ಹಾಗೂ ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಲ್ಲೂ  ಸದಾ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.

Related posts

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!