23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ:ಕಾಶ್ಮೀರದ ಪಹಲ್ಗಾಮ್ ನಲ್ಲಿ 27 ಮಂದಿ ಮುಗ್ಧ ಭಾರತೀಯರನ್ನು ಹತ್ಯೆಗೈದ ಪಾಕಿಸ್ಥಾನದ ಉಗ್ರರಿಗೆ ಭಾರತೀಯ ಸೇನೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿದೆ.

ನಮ್ಮ ತಾಯಂದಿರ ಸಿಂಧೂರವನ್ನು ಅಳಿಸುವ ದುಸ್ಸಾಹಸ ಮಾಡುವ ಎಲ್ಲಾ ದುರುಳರಿಗೆ “ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ. ನಾವೆಲ್ಲ ಭಾರತೀಯರು ಒಟ್ಟಾಗಿ, ಸೇನೆ ಮತ್ತು ಸರಕಾರದ ಜೊತೆ ನಿಲ್ಲಬೇಕಿದೆ. ದೇಶದ ಅವಶ್ಯಕತೆಗೆ ಅನುಸಾರ ನಮ್ಮ ಕರ್ತವ್ಯ ನಿರ್ಹಹಿಸಬೇಕಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

Related posts

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಅರಸಿನಮಕ್ಕಿ: ಕಾಡು ಹಂದಿ ದಾಳಿ

Suddi Udaya
error: Content is protected !!