25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ:ಕಾಶ್ಮೀರದ ಪಹಲ್ಗಾಮ್ ನಲ್ಲಿ 27 ಮಂದಿ ಮುಗ್ಧ ಭಾರತೀಯರನ್ನು ಹತ್ಯೆಗೈದ ಪಾಕಿಸ್ಥಾನದ ಉಗ್ರರಿಗೆ ಭಾರತೀಯ ಸೇನೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿದೆ.

ನಮ್ಮ ತಾಯಂದಿರ ಸಿಂಧೂರವನ್ನು ಅಳಿಸುವ ದುಸ್ಸಾಹಸ ಮಾಡುವ ಎಲ್ಲಾ ದುರುಳರಿಗೆ “ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ. ನಾವೆಲ್ಲ ಭಾರತೀಯರು ಒಟ್ಟಾಗಿ, ಸೇನೆ ಮತ್ತು ಸರಕಾರದ ಜೊತೆ ನಿಲ್ಲಬೇಕಿದೆ. ದೇಶದ ಅವಶ್ಯಕತೆಗೆ ಅನುಸಾರ ನಮ್ಮ ಕರ್ತವ್ಯ ನಿರ್ಹಹಿಸಬೇಕಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya
error: Content is protected !!