July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

ವೇಣೂರು: ಕರಿಮಣೇಲು ಗ್ರಾಮದ ಗುತ್ತು ನಿವಾಸಿ ರಾಮಣ್ಣ ಪೂಜಾರಿ (75ವ.) ರವರು ಮೇ 8ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಭಾರತೀಯ ಜನತಾ ಪಕ್ಷದ ಕರಿಮಣೇಲು ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ .

ಮೃತರು ಪತ್ನಿ,ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Related posts

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya
error: Content is protected !!