25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

ಸೊಣಂದೂರು: ಪಣಕಜೆ ಬಸ್ ನಿಲ್ದಾಣದ ಬಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ‌ ಸಾಗುತ್ತಿದ್ದ ಪ್ಲೈವುಡ್ ಲೋಡ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾದ ಘಟನೆ ಮೇ 9‌ ರಂದು ಮಧ್ಯಾಹ್ನ ನಡೆಯಿತು ಲಾರಿಯ ಚಾಲಕನಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯರ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದಿದ್ದಾರೆ. ಲಾರಿ ಪಲ್ಟಿಯಾದ ಸಮೀಪದಲ್ಲಿ ರಿಕ್ಷಾ ನಿಲ್ದಾಣವಿದ್ದು ಆ ಸಮಯದಲ್ಲಿ ಯಾವುದೇ ಆಟೋ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿ ಹೋಗಿದೆ.

Related posts

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya
error: Content is protected !!