24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

ಸೊಣಂದೂರು: ಪಣಕಜೆ ಬಸ್ ನಿಲ್ದಾಣದ ಬಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ‌ ಸಾಗುತ್ತಿದ್ದ ಪ್ಲೈವುಡ್ ಲೋಡ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾದ ಘಟನೆ ಮೇ 9‌ ರಂದು ಮಧ್ಯಾಹ್ನ ನಡೆಯಿತು ಲಾರಿಯ ಚಾಲಕನಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯರ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದಿದ್ದಾರೆ. ಲಾರಿ ಪಲ್ಟಿಯಾದ ಸಮೀಪದಲ್ಲಿ ರಿಕ್ಷಾ ನಿಲ್ದಾಣವಿದ್ದು ಆ ಸಮಯದಲ್ಲಿ ಯಾವುದೇ ಆಟೋ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿ ಹೋಗಿದೆ.

Related posts

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya
error: Content is protected !!