September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಸೋಣಂದೂರು: ಇಲ್ಲಿಯ ಪಣಕಜೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು (ಮೇ 9) ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಲೋಡ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಾಲಿಸಲಾಗಿದೆ.

Related posts

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya

80ನೇ ಸ್ವಾತಂತ್ರ್ಯೋತ್ಸವದಲ್ಲಿ ಕಂಗೊಳಿಸಿದ ಬ್ರೈಟ್ ಹೊರೈಝನ್

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!