25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

ಬೆಳ್ತಂಗಡಿ: ಈ ಬಾರಿಯ ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ದ.ಕ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ನೇ ಸ್ಥಾನ. ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಶೇ. 99.97143 ಅಂಕ ಗಳಿಸಿ, ದ‌ಕ.ಉಡುಪಿ ಜಿಲ್ಲೆಗೆ ಪ್ರಥಮ‌ ಸ್ಥಾನ ಪಡೆದು ಕೀರ್ತಿ ತಂದಿದ್ದಾರೆ.

ಇವರು ಹರೀಶ್ ಶೆಟ್ಟಿ (CLIA, ಭಾರತೀಯ ಜೀವ ವಿಮಾ ನಿಗಮ) ಸೀತರಾಮ ನಿಲಯ ,ಗರ್ಡಾಡಿ ಮತ್ತು ಶ್ರೀಮತಿ ಸುಮಿತಾ (ಪದವೀಧರ ಸಹ ಶಿಕ್ಷಕಿ), ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆ ಇವರ ಪುತ್ರ.

Related posts

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!