31.7 C
ಪುತ್ತೂರು, ಬೆಳ್ತಂಗಡಿ
May 9, 2025
ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!