July 23, 2026
ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ- ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!