ಪ್ರಮುಖ ಸುದ್ದಿ

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು ವಿರೋಧಿಸಿದವರಾಗಿದ್ದಾರೆ.

ಪಾಕಿಸ್ಥಾನಕ್ಕೆ ತನ್ನ ಪ್ರಜೆಗಳ ಹಿತಕ್ಕಿಂತ ನೆರೆಯ ರಾಷ್ಟ್ರ ಭಾರತಕ್ಕೆ ಕಿರುಕುಳ ನೀಡುವ ಮಾನಸಿಕ ವಿಕೃತಿಯಲ್ಲಿ ಸಂತೋಷವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಭಾರತದ ಆಪರೇಷನ್ ಸಿಂಧೂರ ಸರಿಯಾದ ಕ್ರಮವಾಗಿದೆ. ಇದರಿಂದಾಗಿ ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ. ಅಹಿಂಸಾಮಯೀ ಭಾರತ ಜಗತ್ತಿಗೆ ಮಾದರಿ ರಾಷ್ಟ್ರವಾಗಿಯೇ ಇರಲಿದೆ. ಜೈ ಹಿಂದ್

  • ನಿರಂಜನ್ ಜೈನ್ ಕುದ್ಯಾಡಿ

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ವೃದ್ಧನಿಂದ ಮಕ್ಕಳಿಗೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕೇಸ್ ದಾಖಲು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya
error: Content is protected !!