September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya
error: Content is protected !!