23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

ಬೆಳ್ತಂಗಡಿ: ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ ಪಾಕಿಸ್ತಾನ ಸರಕಾರ, ಸೈನಿಕರು, ಹಾಗೂ ಅವರಿಗೆ ಸಹಕರಿಸುತ್ತಿರುವ ಉಗ್ರರಿಂದಾಗಿ ಶಾಂತಿಪ್ರಿಯ ಭಾರತ ದೇಶದ ಆರ್ಥಿಕತೆಗೆ ಮತ್ತು ಕೋಮು ಸಾಮರಸ್ಯಕ್ಕೆ ಸವಾಲಾಗಿರುವ ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುವ ಅಗತ್ಯ ಖಂಡಿತ ಇದೆ. ಉಗ್ರವಾದಕ್ಕೆ ಸಹಕರಿಸುವ ಪೋಷಿಸುವ ಯಾವುದೇ ಸರ್ಕಾರ ಅಥವಾ ಜನರು ಭೂಮಿಯಲ್ಲಿ ಬದುಕಲು ಯೋಗ್ಯರಲ್ಲ. ಉಗ್ರವಾದವನ್ನು ಬೇರು ಸಹಿತ ಮಟ್ಟ ಹಾಕಲು ಭಾರತೀಯರೆಲ್ಲರೂ ಜಾತಿ ಮತ ಪಂಥ ಭೇದ ಮರೆತು ಒಂದಾಗಲು ಇದೊಂದು ಸಕಾಲ.

ಪಾಕಿಸ್ತಾನದ ಜನರಿಗೆ ಉಣ್ಣಲು ಗತಿಯಿಲ್ಲದಿದ್ದರೂ ಭಯೋತ್ಪಾದನೆಯಲ್ಲಿ ನಿರತರಾಗಿರುವುದು ಒಂದು ಶಾಪ. ಭಯೋತ್ಪಾದನೆಯ ಸಂಪೂರ್ಣ ಉಚ್ಛಾಟನೆ ಆಗಲೇಬೇಕು ಪಾಕಿಸ್ತಾನ ನಿರ್ನಾಮ ಆಗಲೇಬೇಕು. ಏ. 22ರಂದು ಜಮ್ಮು ಕಾಶ್ಮೀರದ ಪೇಹಲ್ ಗಾಂ ನಲ್ಲಿ ನಡೆದ ಪಾಕಿಸ್ತಾನದ ಉಗ್ರರ ಪೈಶಾಚಿಕ ದಾಳಿಯ ನೆನಪಿಗಾಗಿ ನಡೆದ ಸಿಂಧೂರ ಆಪರೇಷನ್ ಅರ್ಥಪೂರ್ಣ. ಭಾರತೀಯ ಸೇನೆಗೆ ಅಭಿನಂದನೆಗಳು ಎಂದು ನಿವೃತ್ತ ಎಸ್.ಪಿ ಪೀತಾಂಬರ ಹೆರಾಜೆ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya
error: Content is protected !!