25.2 C
ಪುತ್ತೂರು, ಬೆಳ್ತಂಗಡಿ
May 10, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐ ಎ ತನಿಖೆ ಆಗಬೇಕು ಹಾಗೂ ಈ ಕುರಿತು ಮಾನ್ಯ ಘನತೆವೆತ್ತ ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ, ಹರೀಶ್ ಪೂಂಜ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ, ತಾಯಿ ಹಾಗೂ ಮಾವ ಉಪಸ್ಥಿತರಿದ್ದರು.

Related posts

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!