23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಮೇ 8 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.


ಸೈನಿಕರಿಂದ ದೇಶದ ರಕ್ಷಣಾಕಾರ್ಯ ಯಶಸ್ವಿಯಾಗಲಿ ಹಾಗೂ ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಲ್ಲೂ  ಸದಾ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.

Related posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya
error: Content is protected !!