25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ:ಕಾಶ್ಮೀರದ ಪಹಲ್ಗಾಮ್ ನಲ್ಲಿ 27 ಮಂದಿ ಮುಗ್ಧ ಭಾರತೀಯರನ್ನು ಹತ್ಯೆಗೈದ ಪಾಕಿಸ್ಥಾನದ ಉಗ್ರರಿಗೆ ಭಾರತೀಯ ಸೇನೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿದೆ.

ನಮ್ಮ ತಾಯಂದಿರ ಸಿಂಧೂರವನ್ನು ಅಳಿಸುವ ದುಸ್ಸಾಹಸ ಮಾಡುವ ಎಲ್ಲಾ ದುರುಳರಿಗೆ “ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ. ನಾವೆಲ್ಲ ಭಾರತೀಯರು ಒಟ್ಟಾಗಿ, ಸೇನೆ ಮತ್ತು ಸರಕಾರದ ಜೊತೆ ನಿಲ್ಲಬೇಕಿದೆ. ದೇಶದ ಅವಶ್ಯಕತೆಗೆ ಅನುಸಾರ ನಮ್ಮ ಕರ್ತವ್ಯ ನಿರ್ಹಹಿಸಬೇಕಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

Related posts

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya
error: Content is protected !!