23.3 C
ಪುತ್ತೂರು, ಬೆಳ್ತಂಗಡಿ
May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ ಪ್ರತಿರೋಧವಾಗಿ ಭಾರತದ ಸೈನಿಕರು ನಡೆಸಿರುವ ಆಪರೇಷನ್ ಸಿಂಧೂರ್ ನ ಯಶಸ್ವಿ ಕಾರ್ಯಾಚರಣೆಯ ಬಗ್ಗೆ, ಸೈಯದ್ ಉಮರ್ ಅಸ್ಸಖಾಫ್ ತಂಙಳ್ ನೇತೃತ್ವದ ಬೆಳ್ತಂಗಡಿ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಬಿಗ್ ಸೆಲ್ಯೂಟ್ ಕಾರ್ಯಕ್ರಮ ನಡೆಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಹೈದರ್ ಮರ್ದಾಳ ಅಪರೇಷನ್ ಸಿಂದೂರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಆಪರೇಷನ್ ಸಿಂದೂರ್ ನ ಯಶಸ್ವಿಗೆ ಕಾರಣರಾದ ಹೆಮ್ಮೆಯ ಸೈನಿಕರಿಗೆ ಬಿಗ್ ಸೆಲ್ಯೂಟ್ ಮಾಡುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಶೀದ್ ಕುಪ್ಪೆಟ್ಟಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯು ಕಾಲೇಜಿನ ಉಪನ್ಯಾಸಕರಾದ ನಿರುಪಮಾ, ಪವಿತ್ರ ಎಚ್, ನಿಶಾ, ಸುಪ್ರಿಯಾ, ಅಕೌಂಟೆಂಟ್ ಶಬೀರ್ ಪಲ್ಲಾದೆ, ಶಿಕ್ಷಕಿರಾದ ರಝಿಯಾ, ಸೈಫುನ್ನಿಸಾ, ಕಚೇರಿ ಸಿಬ್ಬಂದಿಗಳಾದ ಪ್ರಜ್ಞಾ ಹಾಗೂ ಹಫೀಫಾ ಉಪಸ್ಥಿತರಿದ್ದರು.

Related posts

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!