September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ ಪ್ರತಿರೋಧವಾಗಿ ಭಾರತದ ಸೈನಿಕರು ನಡೆಸಿರುವ ಆಪರೇಷನ್ ಸಿಂಧೂರ್ ನ ಯಶಸ್ವಿ ಕಾರ್ಯಾಚರಣೆಯ ಬಗ್ಗೆ, ಸೈಯದ್ ಉಮರ್ ಅಸ್ಸಖಾಫ್ ತಂಙಳ್ ನೇತೃತ್ವದ ಬೆಳ್ತಂಗಡಿ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಬಿಗ್ ಸೆಲ್ಯೂಟ್ ಕಾರ್ಯಕ್ರಮ ನಡೆಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಹೈದರ್ ಮರ್ದಾಳ ಅಪರೇಷನ್ ಸಿಂದೂರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಆಪರೇಷನ್ ಸಿಂದೂರ್ ನ ಯಶಸ್ವಿಗೆ ಕಾರಣರಾದ ಹೆಮ್ಮೆಯ ಸೈನಿಕರಿಗೆ ಬಿಗ್ ಸೆಲ್ಯೂಟ್ ಮಾಡುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಶೀದ್ ಕುಪ್ಪೆಟ್ಟಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲೆ ಗೌತಮಿ ಶರಣ್, ಪಿಯು ಕಾಲೇಜಿನ ಉಪನ್ಯಾಸಕರಾದ ನಿರುಪಮಾ, ಪವಿತ್ರ ಎಚ್, ನಿಶಾ, ಸುಪ್ರಿಯಾ, ಅಕೌಂಟೆಂಟ್ ಶಬೀರ್ ಪಲ್ಲಾದೆ, ಶಿಕ್ಷಕಿರಾದ ರಝಿಯಾ, ಸೈಫುನ್ನಿಸಾ, ಕಚೇರಿ ಸಿಬ್ಬಂದಿಗಳಾದ ಪ್ರಜ್ಞಾ ಹಾಗೂ ಹಫೀಫಾ ಉಪಸ್ಥಿತರಿದ್ದರು.

Related posts

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya
error: Content is protected !!