22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

ಉಜಿರೆ : ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ನೂತನ ಅಧ್ಯಕ್ಷರಾಗಿ, ಕೇರಿಮಾರ್ ಬಾಲಕೃಷ್ಣ ಗೌಡ ಹಾಗೂ ಉಪಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 7ರಂದು ಸಂಘದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆಮಾಡಲಾಯಿತು.

ಅರವಿಂದ ಕಾರಂತ, ಅನಿಲ್ ಪ್ರಕಾಶ್ ಡಿ ಸೋಜ, ರಜತ ಗೌಡ, ಗುರುರಾಜ ಗೌಡ, ಪುಷ್ಪವತಿ ಆರ್. ಶೆಟ್ಟಿ, ವಾರಿಜ ಎಸ್. ಗೌಡ, ಸಾಧು ಎಂ. ಅಣ್ಣು ನಾಯ್ಕ, ಅರುಣ ಕುಮಾರ, ಬಾಲಕೃಷ್ಣ ಇವರು ನಿರ್ದೇಶಕರಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಕಾರ್ಯನಿರ್ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya
error: Content is protected !!