23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

ವೇಣೂರು: ಕರಿಮಣೇಲು ಗ್ರಾಮದ ಗುತ್ತು ನಿವಾಸಿ ರಾಮಣ್ಣ ಪೂಜಾರಿ (75ವ.) ರವರು ಮೇ 8ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಭಾರತೀಯ ಜನತಾ ಪಕ್ಷದ ಕರಿಮಣೇಲು ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ .

ಮೃತರು ಪತ್ನಿ,ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya
error: Content is protected !!