September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

ವೇಣೂರು: ಕರಿಮಣೇಲು ಗ್ರಾಮದ ಗುತ್ತು ನಿವಾಸಿ ರಾಮಣ್ಣ ಪೂಜಾರಿ (75ವ.) ರವರು ಮೇ 8ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಭಾರತೀಯ ಜನತಾ ಪಕ್ಷದ ಕರಿಮಣೇಲು ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ .

ಮೃತರು ಪತ್ನಿ,ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya
error: Content is protected !!