July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

ವೇಣೂರು: ಕರಿಮಣೇಲು ಗ್ರಾಮದ ಗುತ್ತು ನಿವಾಸಿ ರಾಮಣ್ಣ ಪೂಜಾರಿ (75ವ.) ರವರು ಮೇ 8ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಭಾರತೀಯ ಜನತಾ ಪಕ್ಷದ ಕರಿಮಣೇಲು ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ .

ಮೃತರು ಪತ್ನಿ,ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Related posts

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya
error: Content is protected !!