23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

ಕಾಶಿಪಟ್ಣ : ಪೆರಾಡಿ-ಶಿರ್ತಾಡಿ ರಸ್ತೆಯಲ್ಲಿ ಬೈಕ್ ಗಳ ನಡುವೆ ಡಿಕ್ಕಿಯಾದ ಘಟನೆ ಮೇ 7ರಂದು ನಡೆದಿದೆ.

ಕಾಶಿಪಟ್ಣ ಪಂಚಾಯತ್‌ ಬಳಿ ಪೆರಾಡಿ-ಶಿರ್ತಾಡಿ ಸಾರ್ವಜನಿಕ ರಸ್ತೆಯಲ್ಲಿ ಬೈಕ್ ನ್ನು ಅದರ ಸವಾರ ಪ್ರಸಾದ್ ಎಂಬಾತನು ಸುಜಿತ್‌ ರವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಪೆರಾಡಿ ಕಡೆಯಿಂದ ಶಿರ್ತಾಡಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಶಿರ್ತಾಡಿ ಕಡೆಯಿಂದ ಪೆರಾಡಿ ಕಡೆಗೆ ಹೊಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ನವರು ಬೈಕ್‌ ಗಳೊಂದಿಗೆ ರಸ್ತೆಗೆ ಬಿದ್ದ ಪರಿಣಾಮ ವಾಹನಗಳೆರಡು ಜಖಂಗೊಂಡಿದ್ದು, ಅಪಘಾತದಿಂದ ಶಮಿತ್ ರವರ ಕಾಲಿಗೆ ಮತ್ತು ತಲೆಗೆ ರಕ್ತ ಗಾಯಗಳಾಗಿರುತ್ತದೆ, ಬೈಕ್ ಸವಾರ ಪ್ರಸಾದ್ ರವರಿಗೂ ಗಾಯವಾಗಿದ್ದು ಸಹ ಸವಾರ ಸುಜಿತ್‌ ರವರ ಮುಖಕ್ಕೆ, ಕೈ, ಕಾಲಿಗೆ ರಕ್ತ ಗಾಯವಾಗಿದ್ದು ಗಾಯಗೊಂಡ ಶಮಿತ್‌, ಪ್ರಸಾದ್‌, ಸುಜಿತ್ ರವರು ಮೂಡಬಿದ್ರೆಯ ಆಳ್ವಾಸ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಅವರಲ್ಲಿ ಸುಜಿತ್‌ ರವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya
error: Content is protected !!