23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಸೋಣಂದೂರು: ಇಲ್ಲಿಯ ಪಣಕಜೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು (ಮೇ 9) ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಲೋಡ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಾಲಿಸಲಾಗಿದೆ.

Related posts

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya
error: Content is protected !!