23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

ಸೊಣಂದೂರು: ಪಣಕಜೆ ಬಸ್ ನಿಲ್ದಾಣದ ಬಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ‌ ಸಾಗುತ್ತಿದ್ದ ಪ್ಲೈವುಡ್ ಲೋಡ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾದ ಘಟನೆ ಮೇ 9‌ ರಂದು ಮಧ್ಯಾಹ್ನ ನಡೆಯಿತು ಲಾರಿಯ ಚಾಲಕನಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯರ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದಿದ್ದಾರೆ. ಲಾರಿ ಪಲ್ಟಿಯಾದ ಸಮೀಪದಲ್ಲಿ ರಿಕ್ಷಾ ನಿಲ್ದಾಣವಿದ್ದು ಆ ಸಮಯದಲ್ಲಿ ಯಾವುದೇ ಆಟೋ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿ ಹೋಗಿದೆ.

Related posts

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya
error: Content is protected !!