22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

ಬೆಳ್ತಂಗಡಿ: ಈ ಬಾರಿಯ ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ದ.ಕ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ನೇ ಸ್ಥಾನ. ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಶೇ. 99.97143 ಅಂಕ ಗಳಿಸಿ, ದ‌ಕ.ಉಡುಪಿ ಜಿಲ್ಲೆಗೆ ಪ್ರಥಮ‌ ಸ್ಥಾನ ಪಡೆದು ಕೀರ್ತಿ ತಂದಿದ್ದಾರೆ.

ಇವರು ಹರೀಶ್ ಶೆಟ್ಟಿ (CLIA, ಭಾರತೀಯ ಜೀವ ವಿಮಾ ನಿಗಮ) ಸೀತರಾಮ ನಿಲಯ ,ಗರ್ಡಾಡಿ ಮತ್ತು ಶ್ರೀಮತಿ ಸುಮಿತಾ (ಪದವೀಧರ ಸಹ ಶಿಕ್ಷಕಿ), ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆ ಇವರ ಪುತ್ರ.

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya
error: Content is protected !!